ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ನನ್ನ ಮುಖ್ಯ ಉದ್ದೇಶ – ಉದಯ್ ಸಿಂಗ್

ದೊಡ್ಡಬಳ್ಳಾಪುರ : ವಿಧಾನಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ ಮುಂದಿನ ವರ್ಷ 2024 ರ ಜೂನ್ ನಲ್ಲಿ ನಡೆಯಲಿದ್ದು ಈ ಸಂಬಂಧ ಮತದಾರರ ನೋಂದಣಿ ಕಾರ್ಯ ನಡೆದು ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಸಿದ್ಧಪಡಿಸಿದೆ .ಮತದಾರರ ನೋಂದಣಿ ಪಟ್ಟಿ ಸೇರ್ಪಡೆಗೆ ಈವರೆಗೆ 67787 ಮಂದಿ ಪದವೀಧರರು ಸ್ವಯಂಪ್ರೇರಣೆಯಿಂದ ಅರ್ಜಿ ಸಲ್ಲಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ .ಎಂದು ಪದವೀಧರರ ಕ್ಷೇತ್ರದ ಅಭ್ಯರ್ಥಿ ಉದಯ್ ಸಿಂಗ್ ತಿಳಿಸಿದರು   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದ […]

Continue Reading