Breaking News
Main News
Editor Pick
Headline
View AllState
District news
ನಿರಾಶ್ರಿತ ಆಹಾರ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ
- J HAREESHA
- April 18, 2026
- 0
ದೊಡ್ಡಬಳ್ಳಾಪುರ : ಆಹಾರ ವಿತರಣೆ ಮಾಡುವ ಮೂಲಕ ಇದು ನನ್ನ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಸಾರ್ವಜನಿಕರು ತಮ್ಮ ವಿಶೇಷ ದಿನಗಳನ್ನು…
ಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ ಜಿಲ್ಲಾ ಕಚೇರಿ ಮುಂದೆ ರಾಜ್ಯ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ : ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಅಗ್ರಹ
- J HAREESHA
- April 17, 2026
- 0
ದೊಡ್ಡಬಳ್ಳಾಪುರ :ಗ್ರಾಮ ಪಂಚಾಯತ್ ನೌಕರರಿಗೆ ಪ್ರಮುಖವಾಗಿರುವ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡುವುದಾಗಿ ಸರ್ಕಾರ ನೀಡಿದ ಭರವಸೆ ಇನ್ನೂ ಸಾಕಾರವಾಗಿಲ್ಲ.…
ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಮೂರು ದಿನಗಳ ಶಿವ ಸಂಚಾರ ನಾಟಕೋತ್ಸವ – ಡಾ.ಹುಲಿಕಲ್ ನಟರಾಜು
- J HAREESHA
- April 15, 2026
- 0
ದೊಡ್ಡಬಳ್ಳಾಪುರ : ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಏಪ್ರಿಲ್ 21, 22 ಮತ್ತು 23 ರಂದು ಮೂರು ದಿನಗಳ ಶಿವ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ 2100 ಎಕರೆ ಕೃಷಿ ಜಮೀನು ಭೂಸ್ವಾಧೀನದಿಂದ ಕೈಬಿಡುವಂತೆ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜು
- J HAREESHA
- April 15, 2026
- 0
ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿಯ 2100 ಎಕರೆ ರೈತರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ, ಭೂಸ್ವಾಧೀನ ವಿರೋಧಿಸಿ ರೈತರು ಧರಣಿಗೆ…
ಜಿಲ್ಲಾಡಳಿತ ಭವನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ
- J HAREESHA
- April 14, 2026
- 0
ಬೆಂಗಳೂರು ಗ್ರಾಮಾಂತರ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಜೀವನ ಚರಿತ್ರೆ, ಸಾಧನೆಯನ್ನು ಓದಿದರೆ…
ಕೆಆರ್ಎಸ್ ಪಕ್ಷದ ಮುಖಂಡ ನಿಖಿಲ್ ಹಾಗೂ ಸಹಚರರ ಮೇಲೆ FIR : ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರ ಅಗ್ರಹ
- J HAREESHA
- April 9, 2026
- 0
ದೇವನಹಳ್ಳಿ : ಜೀವನಪಾಯಕ್ಕಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಂಡಿದ್ದೇವೆ ಆದರೆ ಕೆಆರ್ಎಸ್ ಪಕ್ಷದ ಮುಖಂಡ ನಿಖಿಲ್ ಹಾಗೂ ಸಹಚರರು ರಾತ್ರೋ ರಾತ್ರಿ…
Crime
ನಗರದ ಡಿ ಕ್ರಾಸ್ ಬಳಿ ಯುವಕನ ಕೊಲೆ
- J HAREESHA
- December 4, 2025
- 0
Swiss casino online app
- J HAREESHA
- November 28, 2025
- 0
Ontrafel het toeval bij TOTO Casino
- J HAREESHA
- November 27, 2025
- 0
Politics
Read MoreFirstDraft
View Allಫಾಕ್ಸ್ಕಾನ್ ಕಂಪನಿಯ ಸಿ ಇ ಆರ್ (CER) ಯೋಜನೆಯಡಿಯಲ್ಲಿ ಉದ್ಯಾನವನ ನಿರ್ಮಾಣ : ಪಾರ್ಕ್ ಉದ್ಘಾಟಿಸಿ ಶುಭ ಹಾರೈಸಿದ ಗಣ್ಯರು
- J HAREESHA
- April 8, 2026
- 0
ದೊಡ್ಡಬಳ್ಳಾಪುರ : ನಗರದ 7ನೇ ವಾರ್ಡ್ ಕೆಂಪೇಗೌಡ ನಗರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪರಿಸರ ಉದ್ಯಾನವನ ಲೋಕಾರ್ಪಣೆ ಮಾಡಲಾಯಿತು. ಫಾಕ್ಸ್ಕಾನ್ ಕಂಪನಿಯ ಸಿ ಇ ಆರ್ (CER) ಯೋಜನೆಯಡಿ ಸುಮಾರು 5ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಉದ್ಯಾನವನವನ್ನು ತಾಲ್ಲೂಕಿನ ಶಾಸಕ ಧೀರಜ್ ಮುನಿರಾಜು, ನಗರಸಭೆ ಪೌರಯುಕ್ತ ಕಾರ್ತಿಕೇಶ್ವರ್, ನಗರಸಭೆ ಉಪಾಧ್ಯಕ್ಷ ಮಲ್ಲೇಶ್ ಹಾಗೂ ಫಾಕ್ಸ್ಕಾನ್ ಕಂಪನಿಯ…
ಪಾಲನಜೋಗಿಹಳ್ಳಿಯಲ್ಲಿ ನಿಲ್ಲದ ರಸ್ತೆ ಅಪಘಾತ : ಮತ್ತೆ ಆಕ್ಸಿಡೆಂಟ್ ಮಹಿಳೆಗೆ ಕಾಲು ಮುರಿತ
- J HAREESHA
- April 3, 2026
- 0
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯಲ್ಲಿ ನಿನ್ನೆತಾನೇ ಕೆಎಸ್ ಆರ್ ಟಿಸಿ ಬಸ್ ಹರಿದು ಯುವಕ ಮೃತಪಟ್ಟಿದ್ದರು ಇಂದುಮತ್ತೆ ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಬೈಕ್ ಮಹಿಳೆಗೆ ಗುದ್ದಿದೆ ಈ ಅಪಘಾತದಲ್ಲಿ ಮಹಿಳೆಯ ಕಾಲು ಮುರಿದಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ರಸ್ತೆಯಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾದಂತಿದೆ ಯಲಹಂಕ-ಹಿಂದೂಪುರ ರಸ್ತೆಯ ಪಾಲನಜೋಗಿಹಳ್ಳಿಯ…
ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- J HAREESHA
- April 3, 2026
- 0
ದೊಡ್ಡಬಳ್ಳಾಪುರ : ಬಾಬು ಜಗಜೀವನ ರಾಮ್ ಜಯಂತಿ ಪ್ರಯುಕ್ತ ಏಪ್ರಿಲ್ 5 ರ ಭಾನುವಾರದಂದು ತೂಬಗೆರೆ ಸರ್ಕಾರಿ ಮಾಧ್ಯಮಿಕ ಪಾಠಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ ಟ್ರಸ್ಟ್ ಮತ್ತು ಸಾಯಿ ಮಿಲನ ಮೆಡಿಕಲ್ ಸೆಂಟರ್ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್…
ಟೋಲ್ ರಸ್ತೆಯಲ್ಲಿ ನಿತ್ಯ ಅಪಘಾತ.. ಸವಾರರ ಜೀವಕ್ಕಿಲ್ಲ ಬೆಲೆ..ಟೋಲ್ ವಿರುದ್ಧ ಸ್ಥಳೀಯರ ಅಕ್ರೋಶ
- J HAREESHA
- April 2, 2026
- 0
ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಗೌರಿಬಿದನೂರು ಮಾರ್ಗದಲ್ಲಿರುವ ಎ ಪಿ ಎಂ ಸಿ ಮಾರುಕಟ್ಟೆ ಮುಂಭಾಗದ ರಸ್ತೆಯನ್ನು ದಿನಕ್ಕೊಂದು ಅವಘಡ ಸಂಭವಿಸುತ್ತಿದ್ದು. ಸಂಬಂಧಪಟ್ಟ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ವೇಗ ನಿಯಂತ್ರಣಕ್ಕೆ ಸ್ಪೀಡ್ ಬ್ರೇಕರ್ಸ್ ಗಳನ್ನು ಹಾಕಬೇಕು ಇಲ್ಲವೇ ಸ್ಥಳೀಯ ಸಾರ್ವಜನಿಕರಿಂದ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ…
Daily Decode
View Allಇಲಾಖೆಯ ವಿಳಂಬ ನೀತಿಯನ್ನು ಖಂಡಿಸಿ ಜಿಲ್ಲಾ ಕಚೇರಿ ಮುಂದೆ ರಾಜ್ಯ ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆ : ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಅಗ್ರಹ
- J HAREESHA
- April 17, 2026
- 0
ದೊಡ್ಡಬಳ್ಳಾಪುರ :ಗ್ರಾಮ ಪಂಚಾಯತ್ ನೌಕರರಿಗೆ ಪ್ರಮುಖವಾಗಿರುವ 7 ಬೇಡಿಕೆಗಳನ್ನು ಈಡೇರಿಸಿ ಆದೇಶ ನೀಡುವುದಾಗಿ ಸರ್ಕಾರ ನೀಡಿದ ಭರವಸೆ ಇನ್ನೂ ಸಾಕಾರವಾಗಿಲ್ಲ.…
ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಮೂರು ದಿನಗಳ ಶಿವ ಸಂಚಾರ ನಾಟಕೋತ್ಸವ – ಡಾ.ಹುಲಿಕಲ್ ನಟರಾಜು
- J HAREESHA
- April 15, 2026
- 0
ದೊಡ್ಡಬಳ್ಳಾಪುರ : ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ಏಪ್ರಿಲ್ 21, 22 ಮತ್ತು 23 ರಂದು ಮೂರು ದಿನಗಳ ಶಿವ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ 2100 ಎಕರೆ ಕೃಷಿ ಜಮೀನು ಭೂಸ್ವಾಧೀನದಿಂದ ಕೈಬಿಡುವಂತೆ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜು
- J HAREESHA
- April 15, 2026
- 0
ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಹೋಬಳಿಯ 2100 ಎಕರೆ ರೈತರ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ, ಭೂಸ್ವಾಧೀನ ವಿರೋಧಿಸಿ ರೈತರು ಧರಣಿಗೆ…
ಬಿ.ಆರ್.ಅಂಬೇಡ್ಕರ್ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳ ಆಧಾರದ ಮೇಲೆ ಸಂವಿಧಾನವನ್ನು ರೂಪಿಸಿದರು – ತ.ನ.ಪ್ರಭುದೇವ್
- J HAREESHA
- April 14, 2026
- 0
ದೊಡ್ಡಬಳ್ಳಾಪುರ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್…
